Kota Vidya Sangha (R.) Kota

Loading

Category Viveka English Medium High School

ಬೆಂಗಳೂರಿನಲ್ಲಿ ವಿವೇಕ ವಿದ್ಯಾಸಂಸ್ಥೆಯ ಅಮೃತ ಮಹೋತ್ಸವ- ಜಾಗೃತಿ ಸಮಾವೇಶ

ಕೋಟ: ದಿನಾಂಕ 09-04-2023 ರಂದು ಬೆಂಗಳೂರಿನ ಬಸವನ ಗುಡಿಯ ಶ್ರೀ ಗುರುನರಸಿಂಹ ಕಲ್ಯಾಣಮಂಟಪದಲ್ಲಿ ವಿವೇಕ ವಿದ್ಯಾಸಂಸ್ಥೆಯ ಅಮೃತ ಮಹೋತ್ಸವ- ಜಾಗೃತಿ ಸಮಾವೇಶವು ಅದ್ದೂರಿಯಾಗಿ ನಡೆಯಿತು. ಸಭೆಯಲ್ಲಿ ವಿವೇಕದ ಅಭಿಮಾನಿಗಳು ಮತ್ತು ಹಿಂದಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಭೆಯು ಸುಮಧುರ ಕ್ಷಣಗಳಿಗೆ ಸಾಕ್ಷಿಯಾಯಿತು. ಕಾಲೇಜಿನ…

Read more
ಕೋಟ ವಿವೇಕ ವಿದ್ಯಾಸಂಸ್ಥೆ ಅಮೃತ ಮಹೋತ್ಸವದ ಶೀರ್ಷಿಕೆ ಗೀತೆ ಬಿಡುಗಡೆ ಮತ್ತು ಸಂಸ್ಮರಣಾ ಯೋಜನೆಗಳ ಪ್ರಕಟಣ ಫಲಕ ಅನಾವರಣ ಸಮಾರಂಭ

ಕೋಟ : ಕೋಟ ವಿದ್ಯಾ ಸಂಘದ ಆಡಳಿತಕ್ಕೊಳಪಟ್ಟ ವಿವೇಕ ವಿದ್ಯಾಸಂಸ್ಥೆಗಳ ಅಮೃತಮಹೋತ್ಸವದ ಅಂಗವಾಗಿ ಅಮೃತಮಹೋತ್ಸವದ ಶೀರ್ಷಿಕೆ ಗೀತೆ ಬಿಡುಗಡೆ ಮತ್ತು ಸಂಸ್ಮರಣಾ ಯೋಜನೆಗಳ ಪ್ರಕಟಣಾ ಫಲಕದ ಅನಾವರಣವು ಮಾ. 7ರಂದು ಕಾಲೇಜಿನ ಮಹತ್ಮಾಗಾಂಧಿ ಸ್ಮಾರಕ ಸಭಾಭವನದಲ್ಲಿ ಜರಗಿತು.ಕಾರ್ಯಕ್ರಮದ ಅಭ್ಯಾಗತರಾಗಿ ಆಂದ್ರಪ್ರದೇಶದ ಭಾರತೀಯ…

Read more
ಕೋಟ ವಿವೇಕ ವಿದ್ಯಾಸಂಸ್ಥೆಯ ಶರಧಿಗೆ ಪ್ರಥಮ ಸ್ಥಾನ

ಕೋಟ : ಶಾಂತಿವನ ಟ್ರಸ್ಟ್ ಧರ್ಮಸ್ಥಳ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ರಾಜ್ಯಮಟ್ಟದ ಜ್ಞಾನವಿಕಾಸ ಮತ್ತು ಜ್ಞಾನಪ್ರಕಾಶ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಕೋಟ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಶರಧಿ ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.…

Read more
ಕೋಟ- ವಿವೇಕ ವಿದ್ಯಾಸಂಸ್ಥೆಯ ಅಮೃತ ಮಹೋತ್ಸವದ ಲಾಂಛನ,ಜ್ಞಾಪನಾ ಪತ್ರ ಅನಾವರಣ, ವಿವೇಕ ವಿದ್ಯಾಸಂಸ್ಥೆಯ ಸಾಧನೆ ಅಗಾಧ- ಆನಂದ್ ಸಿ ಕುಂದರ್

ಕೋಟ: ಕೋಟ ವಿವೇಕ ವಿದ್ಯಾಸಂಸ್ಥೆಯ 2023-2024ನೇ ಸಾಲಿನಲ್ಲಿ ಅಮೃತ ಮಹೋತ್ಸವದ ಸಂಭ್ರಮ ಆಚರಿಸಿಕೊಳ್ಳುವ ಹಿನ್ನಲೆಯಲ್ಲಿ ಇದರ ಲಾಂಛನ,ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಬುಧವಾರ ಕಾಲೇಜಿನ ಮಹಾತ್ಮಗಾಂಧಿ ಸ್ಮಾರಕ ಸಭಾಭವನ ಇಲ್ಲಿ ನಡೆಯಿತು. ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ಕೋಟ ಅಮೃತೇಶ್ವರಿ ದೇವಳದ ಅಧ್ಯಕ್ಷ…

Read more
ವಿವೇಕ ವಿದ್ಯಾಸಂಘ ವಾರ್ಷಿಕೋತ್ಸವ ಸಡಗರ

ಕೋಟ: ಜೀವನದಲ್ಲಿ ಅತ್ಯಮೂಲ್ಯವಾದ ಆಸ್ತಿ ಯಾವುದೆಂದರೆ ಅದು ಮಾತಾ,ಪಿತಾ,ಗುರುಗಳು, ಇವರುಗಳ ಭದ್ರ ತಳಹದಿಯಲ್ಲಿ ನಾವುಗಳು ಬಹು ಎತ್ತರಕ್ಕೆ ಬೆಳೆಯಲ್ಲಿ ಸಾಧ್ಯವಾಗಿದೆ ಎಂದು ಬೆಂಗಳೂರಿನ ಪ್ರಿಂಟೆಕ್ ಸೊಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ದಿನಕರ ಶೆಟ್ಟಿ ಹೇಳಿದರು.ಶುಕ್ರವಾರ ಕೋಟ ವಿವೇಕ ವಿದ್ಯಾಸಂಘ…

Read more
ಕೋಟ- ಗಣಿತ ಮಾದರಿಯಲ್ಲಿ ಬಹುಮಾನ

ಕೋಟ: ಭಾರತ ಸರಕಾರದ ಸಂಸ್ಕøತಿ ಸಚಿವಾಲಯ ನಡೆಸಿದ ದಕ್ಷಿಣ ಭಾರತ ವಿಭಾಗ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ, ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕೋಟ ಇಲ್ಲಿಯ ವಿದ್ಯಾರ್ಥಿ ಪ್ರಣವ್ ಕುಮಾರ್ ಶೆಟ್ಟಿ, ‘ಗಣಿತಮಾದರಿ’ ತಯಾರಿಸಿ, ಸಮಧಾನಕರ ಬಹುಮಾನವನ್ನು ಪಡೆದಿರುತ್ತಾನೆ.ಇವರಿಗೆ ಗಣಿತ ಹಾಗೂ…

Read more
ವಿವೇಕದಲ್ಲಿ ಶಿಕ್ಷಕರ ದಿನಾಚರಣೆ ‘ಗುರುವಂದನೆ-ಅಭಿವಂದನೆ’

“ಪ್ರತಿಯ್ಯೊಬ್ಬ ವಿದ್ಯಾರ್ಥಿಯಲ್ಲಿಯೂ ಸುಪ್ತವಾದ ಪ್ರತಿಭೆಯಿರುತ್ತದೆ. ಆ ಪ್ರತಿಭೆ ಕಲಾತ್ಮಕವಾಗಿ ಸಂಗೀತ, ಸಾಹಿತ್ಯ, ಅಭಿನಯ, ಕ್ರೀಡೆಗಳಿಂದ ಕೂಡಿರಬಹುದು. ಹೀಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ, ಅದನ್ನು ಪೆÇೀಷಿಸಿ, ವಿಕಸನಗೊಳ್ಳುವಂತೆ ಮಾಡುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಆದ್ದರಿಂದ ಅದರ…

Read more
ವಿವೇಕ ವಿದ್ಯಾಸಂಸ್ಥೆಗಳಲ್ಲಿ 73 ನೇ ಸ್ವಾತಂತ್ರ್ಯ ದಿನಾಚರಣೆ

ವಿವೇಕ ವಿದ್ಯಾ ಸಂಸ್ಥೆಯ ಆವರಣದಲ್ಲಿ ವಿಪರೀತ ಮಳೆಯ ನಡುವೆ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಕೆ.ಜಗದೀಶ ನಾವಡರು ಧ್ವಜಾರೋಹಣ ನೆರವೇರಿಸಿದರು. ಸಂಸ್ತೆಯ ಇತರ ಮುಖ್ಯಸ್ಥರಾದ ಶ್ರೀ ಕೆ. ಜಗದೀಶ್ ಹೊಳ್ಳ, ಶ್ರೀ ಶ್ರೀಪತಿ ಹೇರ್ಳೆ, ಶ್ರೀ ವೆಂಕಟೇಶ ಉಡುಪ…

Read more
ಸಿ.ಎ. ಶಿಕ್ಷಣ ಮಾರ್ಗದರ್ಶನ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾಥರ್ಿಗಳಿಗೆ ಚಾಟರ್ೆಡ್ ಅಕೌಂಟೆಂಟ್ನ ತಯಾರಿ ಮತ್ತು ಅದರ ಪರೀಕ್ಷೆಗಳ ಕುರಿತಾಗಿ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಸಿ.ಎ.ಅಮರೀಷ್ ಹೊಳ್ಳ ಇವರು ಆಗಮಿಸಿ, ವಿದ್ಯಾಥರ್ಿಗಳಿಗೆ ಸಿ.ಎ. ಕುರಿತಾಗಿ ಪೂರ್ವಭಾವಿಯಾಗಿ…

Read more
ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿ ಸರಕಾರದ ಉದ್ಘಾಟಕರಾಗಿ, ಶ್ರೀ ವಾಸು ಮೊಗೇರ, ರಾಜ್ಯಶಾಸ್ತ್ರ ಉಪನ್ಯಾಸಕರು, ಬ್ರಹ್ಮಾವರ ಸರಕಾರಿ ಪ.ಪೂ.ಕಾಲೇಜು, ಇವರು ಆಗಮಿಸಿ ದೀಪವನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.…

Read more